ಮಳೆ ಹಾನಿ ಪ್ರದೇಶಗಳಿಗೆ ಬಿಜೆಪಿ ಮುಖಂಡ ವಿಜಯ ಮೆಟಗುಡ ಭೇಟಿ; ಸಂತ್ರಸ್ತರ ಸಮಸ್ಯೆ ಆಲಿಕೆ

ಮಳೆ ಹಾನಿ ಪ್ರದೇಶಗಳಿಗೆ ಬಿಜೆಪಿ ಮುಖಂಡ ವಿಜಯ ಮೆಟಗುಡ ಭೇಟಿ; ಸಂತ್ರಸ್ತರ ಸಮಸ್ಯೆ ಆಲಿಕೆ
ಜಮೀರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬೃಹತ ಪ್ರತಿಭಟನೆ.

ಜಮೀರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬೃಹತ ಪ್ರತಿಭಟನೆ.
ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆಯ ಮುಂದೆ ವಾಲ್ಮೀಕಿ ಸಮಾಜದ ಪ್ರತಿಭಟನೆ.
ಬೆಳಗಾವಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಮನೆಯ ಮುಂದೆ ಪ್ರತಿಭಟನೆಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ.
ಹುಕ್ಕೇರಿ ತಾಲೂಕಿನ ಸಮಗ್ರ ನೀರಾವರಿ ಹಾಗೂ ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ಐತಿಹಾಸಿಕ ಹೋರಾಟ

ಹುಕ್ಕೇರಿ ತಾಲೂಕಿನ ಸಮಗ್ರ ನೀರಾವರಿ ಹಾಗೂ ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡಬಾರದು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ರೈತರ ಬೇಡಿಕೆಗಳ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು. ಹೋರಾಟದ ಕುರಿತು ತಕ್ಷಣ ಗಮನ ಹರಿಸಿ ನ್ಯಾಯ ಒದಗಿಸಬೇಕು ಎಂದು ಕ್ರಾಂತಿ ಯೋಗಿ ಆಗ್ರಹಿಸಿದ್ದಾರೆ.
ಶ್ರೀಮತಿ ಲಕ್ಷ್ಮೀಬಾಯಿ. ಎಲ್. ಪತ್ತೆನ್ನವರ ಸ್ವ- ಇಚ್ಚಾ ನಿವೃತ್ತಿ

ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಸೇವೆಯಿಂದ ಸ್ವ- ಇಚ್ಚಾ ನಿವೃತ್ತಿ ಹೊಂದಿದ ಶ್ರೀಮತಿ ಲಕ್ಷ್ಮೀಬಾಯಿ. ಎಲ್. ಪತ್ತೆನ್ನವರ ಮ.ಪಿ.ಎಸ್.ಐ. ರವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿ ಬೀಳ್ಕೊಡಲಾಯಿತು. ತಮ್ಮ ಸೇವಾ ಅವಧಿಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸೇವೆಯ ಮೂಲಕ ಇಲಾಖೆಗೆ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅವರ ಮುಂದಿನ ನಿವೃತ್ತಿ ಜೀವನವು ಸುಖ, ಶಾಂತಿ, ಆರೋಗ್ಯ ಮತ್ತು ನೆಮ್ಮದಿಯಿಂದ ಕೂಡಿರಲೆಂದು […]
ಶ್ರೀ ಸಿದ್ದಪ್ಪ ಅಣ್ಣಪ್ಪ ಸುಲದಾಳ ಅವರು ಮುಖ್ಯ ಶಿಕ್ಷಕರಾಗಿ ಪದೋನ್ನತಿ ಹೊಂದಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ.

ಶ್ರೀ ಸಿದ್ದಪ್ಪ ಅಣ್ಣಪ್ಪ ಸುಲದಾಳ ಅವರು ಶಿಕ್ಷಣ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳ ಕಾಲ ಸಮರ್ಪಿತ ಸೇವೆ ಸಲ್ಲಿಸಿರುವ ಆದರ್ಶ ಶಿಕ್ಷಕರು. ಅಕ್ಕತಂಗೇರಹಾಳ ಗ್ರಾಮದಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಅಕ್ಕತಂಗೇರಹಾಳದಲ್ಲಿ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಅಂಕಲಗಿಯಲ್ಲಿ ಪೂರ್ಣಗೊಳಿಸಿದರು. 1994ರಲ್ಲಿ ಟಿ.ಸಿ.ಎಚ್. ಹಾಗೂ 1999ರಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿ, 2004ರಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. ಇವರು 13-04-1996 ರಂದು ಸಹ ಶಿಕ್ಷಕರಾಗಿ ಶಿಕ್ಷಣ ಇಲಾಖೆಯಲ್ಲಿ ಸೇವೆ ಆರಂಭಿಸಿದರು. ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ […]
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ

ಸಚಿವರಾಗಿ ಶ್ರದ್ದಾಪೂರ್ವಕವಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ.
ಬೆಳಗಾವಿ ಯಲ್ಲಿ ಇಂದು ಬಾರಿ ಬಿರುಗಾಳಿ ಸಹಿತ ಮಳೆ

ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಗಾಳಿ ಮಳೆಯ ಅನಾಹುತಗಳಿಂದಾಗಿ ಜನಜೀವನದಲ್ಲಿ ತುಸು ಏರುಪೇರಾಗಿದೆ. ಅಥಣಿ ಪಟ್ಟಣದಲ್ಲಿ ದಿಢೀರ್ ಮಳೆಗೆ ಕಟ್ಟಡವೊಂದು ಕುಸಿದುಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಜನರು ಅಪಾಯದಿಂದ ಪಾರಾಗಿದ್ದಾರೆ. ಹಾಗೆಯೇ, ಖಾನಾಪುರ ತಾಲೂಕಿನ ಕಕ್ಕೇರಿ ಸೇರಿದಂತೆ ಹಲವೆಡೆ ಬಿರುಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು
